Links

Tuesday, November 28, 2017

Enna aapathu

ಎನ್ನ ಆಪತ್ತು  ಸುಖ-ದುಃಖವನಿನ್ನಾರಿಗೆ ಹೇಳುವೆ ಶರಣಸ್ಥಲದವರಿಗೆ ಹೇಳಿದಡೆ ! ಸವತಿ-ಸಕ್ಕರೆ ಬೇವು-ಬೆಲ್ಲ ಉಂಟೆ! ಇನ್ನಾರಿಗೆ ಹೇಳುವೆ! ಕೂಡಲಸಂಗಮದೇವಾ ಜಂಗಮವಾಗಿ ಬಂದು ಎನ್ನ ಮನದ ಸೂತಕವ ಕಳೆಯಾ